Tuesday, August 27, 2019

THARANGA SPECIAL EDITION ON CHATHURMASA 2019

Official copy of THARANGA Weekly was Handed over to Kashi Matadhipathi Shrimad Samyamindra Tirtha Swamiji today at Kota Shree Kashi Math Vice President Manipal Media Network Ramachandra Mijar, Marketing Head Raveesh Kokkada, Photographer Manju Neereshwallya were at the moment

Saturday, August 03, 2019

Nag Panchami is a traditional worship of serpent Gods

Nag Panchami is a traditional worship of serpent Gods observed by Hindus throughout India. In Hindu calendar, some days are considered significant to worship serpent Gods and Panchami Tithi especially during Shravan month is considered highly auspicious to worship serpent Gods. Nag Panchami is one of those significant days and it observed on Shukla Paksha Panchami during Shravana month. Article Source: One India, Manju Neereshwallya ನಾಗರ ಪಂಚಮಿ ಬಂತೆಂದರೆ ಹಬ್ಬಗಳ ಸಡಗರ ಶುರುವಾಯಿತು ಎಂದೇ ಅರ್ಥ. ಈ ವರ್ಷ ನಾಗರ ಪಂಚಮಿ ಆಗಸ್ಟ್ 5ರಂದು ಬಂದಿರುವುದರಿಂದ ಜನರ ಸಡಗರ ಮತ್ತಷ್ಟು ಹೆಚ್ಚಿದೆ ನಾಗರಪಂಚಮಿಯನ್ನು ಸಡಗರ-ಸಂಭ್ರಮದಿಂದ ಸ್ವಾಗತಿಸಲು ಸಿದ್ಧರಾಗಿದ್ದಾರೆ. ಶ್ರಾವಣ ಮಾಸದ ಶುಕ್ಲ ಪಕ್ಷದ 5ನೇ ದಿನ ನಾಗರ ಪಂಚಮಿಯನ್ನು ಆಚರಿಸಲಾಗುವುದು. ಈ ದಿನ ನಾಗದೇವನಿಗೆ ಹಾಲೆರೆದು, ವಿಶೇಷ ಪೂಜೆ ಸಲ್ಲಿಸಿ ತಮ್ಮ ಇಷ್ಟಾರ್ಥಗಳನ್ನು ನೆರವೇರಿಸು ಎಂದು ಭಯ, ಭಕ್ತಿಯಿಂದ ಪ್ರಾರ್ಥಸುತ್ತಾರೆ. ಸಹೋದರ-ಸಹೋದರಿಯ ಅನುಬಂಧವನ್ನು ಸೂಚಿಸುವ ಹಬ್ಬ ಇದಾಗಿದೆ. ಹಾವು ಕಡಿದು ಮೃತಪಟ್ಟ ಸಹೋದರನನ್ನು ಬದುಕಿಸಿಕೊಡುವಂತೆ ಹಾವಿನಲ್ಲಿ ಸಹೋದರಿ ಪ್ರಾರ್ಥನೆ ಮಾಡಿ ತನ್ನ ಸಹೋದರನನ್ನು ಬದುಕಿಸಿಕೊಂಡ ದಿನ ಶ್ರಾವಣ ಮಾಸದ ಶುಕ್ಲ ಪಕ್ಷವಾಗಿತ್ತು, ಅಲ್ಲಿಂದ ಆ ದಿನವನ್ನು ಭಾತೃತ್ವದ ಸಂಕೇತವಾಗಿ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುವುದು ಎಂಬ ಪುರಾಣ ಕತೆ ಇದೆ. ನಾಗರ ಪಂಚಮಿ ಆಚರಣೆ ನಾಗರ ಪಂಚಮಿಯೆಂದು ಹಬ್ಬದ ಅಡುಗೆಗಳನ್ನು ಸಿದ್ಧ ಮಾಡಿ, ನಂತರ ಪಕ್ಕದಲ್ಲಿರುವ ಹುತ್ತವನ್ನು ಪೂಜಿಸಿ ಹಾಲೆರೆದು, ಶೇಂಗಾ, ಎಳ್ಳು, ಕಡುಬು ನಾನಾ ತರದ ಉಂಡೆಗಳನ್ನು ನೈವೇದ್ಯ ಮಾಡಿ ಅದನ್ನು ಅಕ್ಕ-ಪಕ್ಕದ ಮನೆಯವರಿಗೆ ಹಂಚಿ ಸಂಭ್ರಮಿಸುತ್ತಾರೆ. ನಾಡಿಗೇ ದೊಡ್ಡ ಹಬ್ಬ ನಾಗರ ಪಂಚಮಿ ವೈಶಿಷ್ಟ್ಯ: ನಾಡಿಗೇ ದೊಡ್ಡ ಹಬ್ಬ ಎಂಬ ಖ್ಯಾತಿ ಪಡೆದ ನಾಗರ ಪಂಚಮಿ ಹಬ್ಬವನ್ನು ಕರ್ನಾಟಕದಾದ್ಯಂತ ಆಗಸ್ಟ್ 5 ರಂದು ಭಕ್ತಿ-ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಾಗರ ಪಂಚಮಿಯ ನಂತರ ರಕ್ಷಾಬಂಧನ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಹೀಗೆ ಹಬ್ಬಗಳು ಒಂದರ ಹಿಂದೊಂದರಂತೆ ಆರಂಭವಾಗುತ್ತವೆ. ನಾಗರ ಪಂಚಮಿ ಹಬ್ಬ ವನ್ನು ಭಾರತದ ಹಲವು ಭಾಗಗಳಲ್ಲಿ ಹಿಂದುಗಳು ಆಚರಿಸುತ್ತಾರೆ. ಆದರೆ ಕರ್ನಾಟಕದಲ್ಲಿ ಇದಕ್ಕೆ ಮತ್ತಷ್ಟು ಮಹತ್ವದ ಸ್ಥಾನವಿದೆ. ಈ ದಿನ ಹಾವಿಗೆ ಹಾಲೆರೆದು, ಪೂಜಿಸಿ, ಸಕಲ ಇಷ್ಟಾರ್ಥಗಳೂ ಪ್ರಾಪ್ತಿಯಾಗುವಂತೆ ನಾಗದೇವನನ್ನು ಬೇಡುವುದು ವಾಡಿಕೆ. ಈ ದಿನ ಶೇಷ ನಾಗ ಮತ್ತು ಶ್ರೀ ವಿಷ್ಣುವನ್ನು ಭಕ್ತಿಯಿಂದ ಸ್ತುತಿಸಲಾಗುತ್ತದೆ. ಪುರಾಣ ಕತೆಯೊಂದರ ಪ್ರಕಾರ ಹಾವು ಕಚ್ಚಿ ಮಡಿದ ತನ್ನ ಸಹೋದರನನ್ನು ಸಹೋದರಿಯೊಬ್ಬಳು ಬದುಕಿಸಿಕೊಂಡ ದಿನ ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಾಗಿತ್ತು. ಹಾವನ್ನು ಭಕ್ತಿಭಾವದಿಂದ ಪೂಜಿಸಿ ತನ್ನ ಅಣ್ಣನನ್ನು ತಂಗಿ ಬದುಕಿಸಿಕೊಂಡ ದಿನವಾಗಿದ್ದರಿಂದ ಈ ದಿನವನ್ನು ಭ್ರಾತೃತ್ವದ ಸಂಕೇತವಾಗಿಯೂ ಕೆಲವೆಡೆ ಆಚರಿಸಲಾಗುತ್ತದೆ. ತುಳುನಾಡಿನಲ್ಲಿ ಸಂಭ್ರಮದ ನಾಗರಪಂಚಮಿ ಆಚರಣೆ ಪರಶುರಾಮ ಸೃಷ್ಟಿಯ ತುಳುನಾಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗರಪಂಚಮಿಯನ್ನು ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು. ಮಂಗಳೂರಿನ ಇತಿಹಾಸ ಪ್ರಸಿದ್ಧ ಕುಡುಪು ಅನಂತ ಪದ್ಮನಾಭ ದೇವಸ್ಥಾನದಲ್ಲಿ ಮುಂಜಾನೆಯೇ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಸರತಿ ಸಾಲಿನಲ್ಲಿ ನಿಂತು ನಾಗ ದೇವನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಪಾರ್ಥನೆ ನೇರವೇರಿಸಿದರು. ದೇವಾಳದ ನಾಗ ಬನದಲ್ಲಿ ನಾಗದೇವರಿಗೆ ದೇವಾಳದ ಪ್ರಧಾನ ಆರ್ಚಕರ ನೇತೃತ್ವದಲ್ಲಿ ಹಾಲು, ಕ್ಷೀರಾ, ತುಪ್ಪ, ಜೇನಿನೊಂದಿಗೆ ಪಂಚಾಮೃತ ಆಭಿಷೇಕವನ್ನು ಮಾಡಿ ವಿಶೇಷ ಪೂಜೆ ನೆರವೇರಿಸಿದರು. ಈ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರೆ ನಾಗ ದೋಷ ಪರಿಹಾರ, ಸಂತಾನ ಪ್ರಾಪ್ತಿ ಹಾಗೂ ರೋಗ ರುಜಿನಗಳು ವಾಸಿಯಾಗುತ್ತವೆ ಎಂಬ ನಂಬಿಕೆ ಭಕ್ತರದ್ದು. ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ಜಿಲ್ಲೆಯ ಕುಕ್ಕೆ ಸುಬ್ರಮಣ್ಯದಲ್ಲಿಯೂ ನಾಗರಪಂಚಮಿಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು. ದೇಶದೆಲ್ಲೆಡೆಯಿಂದ ಬಂದ ಭಕ್ತಾಧಿಗಳು ನಾಗನ ವಿಗ್ರಹಕ್ಕೆ ಹಾಲಿನ ಹಾಗೂ ಸೀಯಾಳಾಭಿಷೇಕ ಮಾಡುವ ಮೂಲಕ ಭಕ್ತಿಯನ್ನು ಸಮರ್ಪಿಸಿದರು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಮುಂಜಾನೆಯಿಂದಲೇ ಭಾರೀ ಸಂಖ್ಯೆಯಲ್ಲಿ ಭಕ್ತಾಧಿಗಳು ನೆರೆದಿದ್ದು, ನಾಗನ ವಿಗ್ರಹಕ್ಕೆ ಹಾಲೆರೆಯಲು ಸರತಿ ಸಾಲಿನಲ್ಲಿ ನಿಂತಿರುವುದು ಎಲ್ಲೆಡೆ ಕಂಡು ಬರುತ್ತಿತ್ತು. ದೇವಸ್ಥಾನಗಳಲ್ಲಿ ಮಾತ್ರವಲ್ಲದೆ ಪ್ರತಿಯೊಂದು ಕುಟುಂಬದ ಮೂಲ ಮನೆಗಳಲ್ಲಿಯೂ ನಾಗನಿಗೆ ಹಾಲಿನಭಿಷೇಕವನ್ನು ಮಾಡುವ ಸಂಪ್ರದಾಯ ತುಳುನಾಡಿನಲ್ಲಿ ಅನಾದಿ ಕಾಲದಿಂದಲೂ ಬೆಳೆದುಕೊಂಡು ಬಂದಿದೆ. 18 ಪೇಟೆಯ ದೇವಳದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ ತುಳುನಾಡಿನಲ್ಲಿ ಹಿಂದಿನಿಂದಲೂ ನಾಗದೇವರ ಆರಾಧನೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಬುಧವಾರ ನಾಗರಪಂಚಮಿ ಪ್ರಯುಕ್ತ ಕಾಸರಗೋಡಿನ ಮಂಜೇಶ್ವರದ ಅನಂತೇಶ್ವರ ದೇವಾಲಯದಲ್ಲಿ ಸಾವಿರಾರು ಭಕ್ತರು ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಗೆ ಗರುಡಪಂಚಮಿ ಮತ್ತು ನಾಗರ ಪಂಚಮಿ ಎಂದು ಹೆಸರಿದೆ. ನಾಗರ ಪಂಚಮಿಯಂದು ಅಕ್ಕಿ, ತೆಂಗಿನಕಾಯಿ ಇಟ್ಟು ನಾಗರ ಕಲ್ಲಿಗೆ ಪಂಚಾಮೃತ ಅಭಿಷೇಕ ಮಾಡಿ ಆರಾಧಿಸುವ ಸಂಪ್ರದಾಯವಿದೆ. ಮಂಜೇಶ್ವರದಲ್ಲಿ ನಾಗಪಂಚಮಿಯಂದು ಸಾವಿರಾರು ಭಕ್ತರು ಆಗಮಿಸಿ ಶ್ರದ್ಧಾ ಭಕ್ತಿಯಿಂದ ದೇವರಿಗೆ ಪೂಜೆ ಸಲ್ಲಿಸಿದರು. ಬುಧವಾರ ಬೆಳಗ್ಗೆಯಿಂದ ಸುರಿಯುತ್ತಿದ್ದ ಮಳೆಯ ನಡುವೆಯೇ ಸಾವಿರಾರು ಭಕ್ತಾದಿಗಳು ಮಂಜೇಶ್ವರದ ಅನಂತೇಶ್ವರ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಆವರಣದಲ್ಲಿರುವ ನಾಗರಕಟ್ಟೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ ಮಾಡಿದರು. ಬುಧವಾರ ಕಾಸರಗೋಡಿನ ಮಂಜೇಶ್ವರದ ಅನಂತೇಶ್ವರ ದೇವಾಲಯದಲ್ಲಿ ಸಾವಿರಾರು ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ನಾಗರ ಪಂಚಮಿ ಹಬ್ಬವನ್ನು ಆಚರಿಸಿದರು. ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿ ಪಡೆದಿರುವ ಅನಂತೇಶ್ವರ ದೇವಾಲಯಕ್ಕೆ ನಾಗರ ಪಂಚಮಿಯಂದು ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯಕ್ಕೆ ಆಗಮಿಸಿದ ಭಕ್ತರು ನಾಗರ ಕಲ್ಲಿಗೆ ಪಂಚಾಮೃತ ಮತ್ತು ಕ್ಷೀರಾಭಿಷೇಕ ಮಾಡಿದರು. ಪುರಾಣ ಪ್ರಸಿದ್ಧ ಅನಂತೇಶ್ವರ ದೇವಾಲಯಕ್ಕೆ ಮಂಗಳೂರು, ಉಡುಪಿ ,ಕುಂದಾಪುರ , ಪುತ್ತೂರು , ಹಾಸನ, ಮಡಿಕೇರಿ, ಮುಂಬೈ , ಬೆಂಗಳೂರು , ಚೆನೈ ಮುಂತಾದ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಕರಾವಳಿಯಲ್ಲಿ ನಾಗರ ಪಂಚಮಿ ಆಚರಣೆ ಬಂದದ್ದು ಹೇಗೆ ಗೊತ್ತೆ? ಶ್ರಾವಣ ಮಾಸದಲ್ಲಿ ಮೊದಲು ಬರುವ ಹಬ್ಬ, ಭಯ, ಭಕ್ತಿ, ಶ್ರದ್ಧೆಯಿಂದ ಆಚರಿಸುವ ಹಬ್ಬ ನಾಗರ ಪಂಚಮಿ. ಪ್ರಾಥಃ ಕಾಲದಲ್ಲಿ ಪ್ರತಿಯೊಬ್ಬರು ಸ್ನಾನಾದಿ ನಿತ್ಯ ಕರ್ಮಗಳನ್ನು ಮುಗಿಸಿ ಕುಟುಂಬದವರು ತಲ ತಲಾಂತರದಿಂದ ನಂಬಿಕೊಂಡು ಬಂದಿರುವ ನಾಗಬನದಲ್ಲಿ ಶ್ರೀ ನಾಗದೇವರಿಗೆ ತನು ಹಾಕಿಸುವುದು ವಾಡಿಕೆ. ನಾಗದೇವರಿಗೆ ಪ್ರಿಯವಾದ ಲವಂಚ, ಸಿಂಗಾರ ಹೂವು, ಅಕ್ಕಿ, ಕಾಯಿ, ಬಾಳೆಹಣ್ಣು ತಂಬಿಟ್ಟು (ಅಕ್ಕಿ ಬೆಲ್ಲದಿಂದ ಅರ್ಚಕರು ತಯಾರಿಸಿತ್ತಾರೆ) ಅರಳು ಬೆಲ್ಲ ವಿವಿಧ ಹೂವುಗಳು, ನಾಗದೇವರಿಗೆ ಪ್ರಿಯವಾದ ಕೇದಿಗೆಹೂವು, ಸೀಯಾಳ (ಎಳನೀರು) ಹಾಲು ಅಭಿಷೇಕವನ್ನು ತಂದಿರಿಸಿಅರ್ಚಕರು ವಿಧಿ ವಿಧಾನಗಳಿಂದ ನಾಗದೇವರಿಗೆ ಪೂಜಿಸುತ್ತಾರೆ. ಇಡೀ ಭೂಮಂಡಲವನ್ನೇ ಹೊತ್ತು ನಮ್ಮನ್ನು ರಕ್ಷಿಸಿ ಮಾನವರ ಸರಿ ತಪ್ಪುಗಳ ಬಗ್ಗೆ ಆಗಾಗ್ಗೆ ಪ್ರತ್ಯಕ್ಷವಾಗಿ ಎಚ್ಚರಿಸುತ್ತಾ ಸರಿದಾರಿಯಲ್ಲಿ ನಡೆಯಲು ಪ್ರೇರಣೆ ನೀಡುವ ಕಲಿಯುಗದವರಿಗೆ ಪ್ರತ್ಯಕ್ಷ ಕಣ್ಣಿಗೆ ಕಾಣುವ ನಾಗದೇವರನ್ನು ಶ್ರದ್ಧಾಭಕ್ತಿಯಿಂದ ಪೂಜಿಸುವ ದಿನ ಬಂದಿದೆ. ನಾಗಾರಾಧನೆಯಿಂದ ರೋಗ-ರುಜಿನಾಧಿಗಳು ಮತ್ತು ವಿವಾಹ ಸಂಬಂಧಿ ಸಮಸ್ಯೆಗಳು ದೂರಾಗುತ್ತದೆ ಎಂಬ ನಂಬಿಕೆಯಿದೆ. ನಾಗ ಪ್ರತ್ಯಕ್ಷ ದೇವ: ಸಮುದ್ರ ಮಥನ ಕಾಲದಲ್ಲಿ ಮಂದರ ಪರ್ವತಕ್ಕೆ ಹಗ್ಗವಾಗಿ ಸಹಾಯ ಮಾಡಿದ್ದಾನೆ. ಹಾಗೆಯೇ ತಕ್ಷಕ ಇಂದ್ರನ ಮಿತ್ರನಾಗಿ ಆಸ್ತಿಕ ಮಹರ್ಷಿಯ ಸಹಾಯದಿಂದ ಜನಮೇಜಯ ಮಹಾರಾಜನ ಸರ್ಪಯಾಗದಲ್ಲಿ ನಾಗಕುಲವನ್ನೇ ಬದುಕಿಸಿ ಮಹತ್ಕಾರ್ಯ ಮಾಡಿ ನಮ್ಮನ್ನು ಕಾಪಾಡಿದ್ದಾನೆ ನಾಗ ದೇವರು. ಮಾನವನಾಗಿ ಹುಟ್ಟಿದವನು ಜೀವನೋಪಾಯಕ್ಕೆ ಊರಿನಿಂದ ಊರಿಗೆ ಹೋಗಿ ಜೀವಿಸುತ್ತಾನೆ. ಆದರೆ ಆತ ಎಲ್ಲೇ ಇರಲಿ ಆತ ನಂಬಿದ ಮೂಲ ನಾಗದೇವರಿಗೆ ವರ್ಷಕ್ಕೊಮ್ಮೆ ನಾಗರ ಪಂಚಮಿಯಂದು ನಾಗ ತನು ಸೇವೆ ಹಾಕಿಸಿ ನಾಗದೇವರ ಅನುಗ್ರಹ ಪಡೆಯಬೇಕು. ನಾಗದೇವರಿಗೆ ವರ್ಷಕ್ಕೊಮ್ಮೆ ನಾಗನ ಕಲಶ ಮಾಡಿಸಿ (ಶುದ್ದ ಕಲಶ) ಹಾಕಿಸಿದಾಗ ಆಯುರಾರೋಗ್ಯ ಭಾಗ್ಯ ತೇಜಸ್ಸು ಸಂಪತ್ತು ನೆಮ್ಮದಿ ಸುಖ- ಸಂತೋಷ ಶ್ರೀ ನಾಗದೇವರ ಅನುಗ್ರಹದಿಂದ ಪಡೆಯಬಹುದಾಗಿದೆ. ಅಂದಹಾಗೆ ಕರಾವಳಿಯಲ್ಲಿ ನಾಗರ ಪಂಚಮಿ ಹೇಗೆ ಆಚರಿಸಲಾಗುತ್ತದೆ ಎಂಬುದರ ಬಗ್ಗೆ ವಿವರವಾದ ಲೇಖನ ಇಲ್ಲಿದೆ... ನಾಗಗಳ ಆರೈಕೆ ಆಚರಣೆಯಾಯಿತು ಪರಶುರಾಮ ದೇವರು ಸಮುದ್ರ ರಾಜನಿಂದ ತುಳುನಾಡನ್ನು ಪಡೆದುಕೊಂಡಾಗ ಅದು ಉಪಯೋಗಕ್ಕೆ ಬಾರದ ಬರಡು ಭೂಮಿಯಾಗಿತ್ತು. ಉಪ್ಪಿನ ಕೋಟೆಯಂತೆ ಇದ್ದ ಭೂಮಿಯನ್ನು ಸಮೃದ್ಧ ಭೂಮಿಯನ್ನಾಗಿಸಿ ಕೊಡಲು ಪರಶುರಾಮ ನಾಗ ರಾಜನನ್ನು ಬೇಡಿಕೊಳ್ಳುತ್ತಾನೆ. ಪರಶುರಾಮನ ಮೊರೆಯನ್ನು ಕೇಳಿದ ನಾಗಗಳು ತಮ್ಮ ದೇಹವನ್ನು ಪಣಕ್ಕೆ ಇಟ್ಟು ಉಪ್ಪಿನ ಕೋಟೆಯನ್ನು ಮೆಟ್ಟಿ ಪಾತಾಳದಿಂದ ಸಿಹಿನೀರು ತರುತ್ತವೆ. ಅಡಿಯಲ್ಲಿದ್ದ ಮೆಕ್ಕಲು ಮಣ್ಣನ್ನು ಬುಡಮೇಲು ಮಾಡುತ್ತವೆ. ತುಳುನಾಡನ್ನು ಕಟ್ಟುವ ಕಾಯಕವನ್ನು ತಪಸ್ಸಾಗಿ ಸ್ವೀಕರಿಸಿದ ನಾಗಗಳು ಉಪ್ಪಿನ ಮೇಲೆ ಹರಿದಾಡಿದಾಗ ದೇಹಕ್ಕೆ ಗಾಯವಾಗುತ್ತದೆ. ಹೀಗೆ ಗಾಯವಾದ ಹಾವುಗಳಿಗೆ ತುಳುವರು ಉರಿಯ ಉಪಶಮನಕ್ಕೆ ಗೆಂದಾಲಿ ಎಲೆನೀರಲ್ಲಿ ಅಭಿಷೇಕ ಮಾಡುತ್ತಾರೆ. ಗಾಯಕ್ಕೆ ಅರಿಶಿನ ಹಚ್ಚಿ, ತಿಲಕವಿಟ್ಟು ಭಕ್ತಿಯಿಂದ ಆರತಿ ಮಾಡುತ್ತಾರೆ. ನಾಗನನ್ನು ತಮ್ಮ ಕುಲದೆವರಾಗಿ ಸ್ವೀಕರಿಸುತ್ತಾರೆ. ನಾಗನಿಗೆ ತುಳುವರು ಮಾಡಿದ ಆರೈಕೆ ಮುಂದೆ ಆಚರಣೆಯಾಗುತ್ತದೆ. ನಾಗಬನವಾಗುತ್ತಿದೆ ಕಾಂಕ್ರಿಟ್ ಗೂಡು ನಾಗಬನಗಳು ಪ್ರಕೃತಿ ಮಾತೆಯ ಮಡಿಲಲ್ಲಿ ಇರಬೇಕು. ನಾಗಬನ ಮರದ ಬುಡದಲ್ಲೇ ಇರಬೇಕು. ಗಿಡಮರ ಕಡಿದು ನಾಗಬನ ಕಾಂಕ್ರಿಟ್ ನಿಂದ ಮಾಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಇದರಿಂದ ನಿಜ ನಾಗರಗಳಿಗೆ ವಾಸಿಸಲು ನೆಲೆ ಇಲ್ಲದಂತಾಗಿ ಮನುಷ್ಯ ವಾಸಿಸುವ ಮನೆಗಳಿಗೆ ಪ್ರವೇಶ ಮಾಡುತ್ತಿವೆ. ಇದರಿಂದ ಹಾವುಗಳು ಮಾನವನ ಕೈಗೆ ಸಿಕ್ಕು ಸಮಸ್ಯೆ ಅನುಭವಿಸುವಂತಾಗಿದೆ. ಅಲ್ಲದೇ, ಮನುಷ್ಯ ಮನೆಗಳಿಗೆ ಬರುವ ಹಾವುಗಳನ್ನು ಓಡಿಸುವ ಕಾರಣ ನಾಗರಹಾವುಗಳು ರಸ್ತೆಗಳಲ್ಲಿ ಅಡ್ಡ ದಿಡ್ಡಿ ಓಡಾಡಿ ವಾಹನಗಳಿಗೆ ಸಿಕ್ಕಿ ಸಾಯುತ್ತಿರುವುದು ಬಹಳ ನೋವಿನ ಸಂಗತಿಯಾಗಿದೆ. ಹೀಗಿರಲಿ ನಾಗಬನ ಮರದ ಬುಡದಲ್ಲಿ ಹಾಡಿ(ಕಾಡಿನಲ್ಲಿ)ಯಲ್ಲಿ ನಾಗಬನವಿದ್ರೆ ಅಲ್ಲಿ ನಾಗರ ಹಾವುಗಳು ಮರಿ ಮೊಟ್ಟೆಯೊಡನೆ ಜೀವಿಸುತ್ತವೆ. ಎಲ್ಲಾ ಕಡೆ ಮರ ಕಡಿದು ಪ್ರಕೃತಿ ನಾಶ ಮಾಡುವುದರಿಂದ ನಾಗನಿಗೆ ಮನೆಯಿಲ್ಲದಂತಾಗಿದೆ. ಇಡೀ ಭೂಮಿಯನ್ನು ಹೊತ್ತು ನಿಧಿ ಸಂರಕ್ಷಣೆ ಮಾಡಿ ಮನುಕುಲವನ್ನು ರಕ್ಷಿಸುತ್ತಿರುವ ನಾಗನಿಗೆ ವಾಸಿಸಲು ಯೋಗ್ಯವಾದ ಪರಿಸರಯುಕ್ತ ನಾಗಬನವಾಗಲಿ. ಕಾಂಕ್ರಿಟ್ ನಾಗಬನ ನಾಗ ದೇವರಿಗೆ ಅಪ್ರಿಯವಾದುದೆಂಬ ನಂಬಿಕೆಯಿಂದಾದರೂ ಪರಿಸರ ಉಳಿಸುವ ಕೆಲಸವಾಗಬೇಕಾಗಿದೆ. ಇನ್ನು ಮುಂದೆ ನಾಗಬನ ಮಾಡುವವರು ಗಿಡ ಮರಗಳ ನಡುವೆ ಪ್ರಕೃತಿ ಮಡಿಲಿನ ಸ್ವಚ್ಚ ಹಸಿರಿನ ಸುಂದರ ನಾಗಬನ ನಿರ್ಮಾಣವಾಗಬೇಕಾಗಿದೆ. ನಾಗ ಚತುರ್ಥಿ ನಾಗರ ಪಂಚಮಿ ಮೊದಲಿನ ದಿನ ಕೆಲವು ಜನರು ಉಪವಾಸ ಮಾಡುವರು ಮತ್ತು ನಾಗರ ಪಂಚಮಿ ಮೊದಲ ದಿನ ಮಾಡುವಂತಹ ಉಪವಾಸವನ್ನು ನಾಗ ಚತುರ್ಥಿ ಅಥವಾ ನಾಗುಲ ಚೌತಿ ಎಂದು ಕರೆಯಲಾಗುತ್ತದೆ. ಆಂಧ್ರ ಪ್ರದೇಶದಲ್ಲಿ ನಾಗ ಚತುರ್ಥಿ ಅಥವಾ ನಾಗುಲ ಚೌತಿಯನ್ನು ದೀಪಾವಳಿ ಬಳಿಕ ಆಚರಿಸಲಾಗುತ್ತದೆ ಮತ್ತು ಇದೇ ವೇಳೆ ತಮಿಳುನಾಡಿನಲ್ಲಿ ಸೂರ ಸಮಹಾರಮ್ ಹಬ್ಬವು ನಡೆಯುವುದು. ನಾಗರ ಪಂಚಮಿಯಲ್ಲಿ ವಿಷ್ಣುವನ್ನು ಏಕೆ ಪೂಜಿಸುತ್ತಾರೆ? ನಾಗರ ಪಂಚಮಿಯ ದಿನ ವಿಷ್ಣು ದೇವರನ್ನು ಸಹ ಆರಾಧಿಸಲಾಗುತ್ತದೆ. ಈ ಪೂಜೆಯ ಹಿಂದೆ ಒಂದು ಪವಿತ್ರವಾದ ಪುರಾಣದ ಹಿನ್ನೆಲೆಯಿದೆ ಎಂದು ಹೇಳಲಾಗುವುದು. "ಕಲಿಯಾ ನಾಗ ಒಮ್ಮೆ ಯಮುನಾ ನದಿಯ ನೀರಿನಲ್ಲಿ ಪ್ರವೇಶಿಸಿತು. ಇದರ ಪರಿಣಾಮವಾಗಿ ನದಿಯ ನೀರೆಲ್ಲಾ ಕಪ್ಪು ಬಣ್ಣಕ್ಕೆ ತಿರುಗಿತು. ಜೊತೆಗೆ ನದಿಯ ನೀರೆಲ್ಲಾ ವಿಷವಾಗಿ ಪರಿವರ್ತನೆಯಾಯಿತು.

Friday, August 02, 2019

Thursday, August 01, 2019

व्यासाय विष्णुरूपाय व्यासरूपाय विष्णवे | नमो वै ब्रह्मनिधये वासिष्ठाय नमो नमः ||

व्यासाय विष्णुरूपाय व्यासरूपाय विष्णवे |नमो वै ब्रह्मनिधये वासिष्ठाय नमो नमः || व्यास जी को नमन है जो वास्तव में विष्णु जी हैं... और श्री विष्णु जी को नमन है जो वास्तव में व्यास जी ही हैं...जो ब्रह्म ज्ञान की निधि हैं और महाऋषि वशिष्ठ जी के वंशज हैं... महाऋषि वेद व्यास जी भगवान् नारायण के २४ अवतारों में से एक हैं... यह सनातन इतिहास के १८ पुराणों, उप-पुराणों और उपनिषदों का सार रूप श्रीमदभगवत गीता जी संजोये महाभारत ग्रन्थ के रचयिता हैं | यह महाऋषि पराशर( जो महाऋषि वसिष्ठ के पौत्र थे) और सत्यवती (मत्स्य गंधा) की संतान हैं और सप्त चिरंजीविओं (कल्पांत जीविओं) में से एक हैं |शास्त्र अनुसार द्वापर युग में स्वयं विष्णु भगवान् ही व्यास के रूप में अवतरित होकर वेदों के विभाग प्रस्तुत करते हैं | पहले द्वापर में स्वयं ब्रह्मा वेदव्यास हुए, दूसरे में प्रजापति, तीसरे द्वापर में शुक्राचार्य , चौथे में बृहस्पति वेदव्यास हुए | इसी प्रकार सूर्य, मृत्यु, इन्द्र, धनजंय, कृष्ण द्वैपायन अश्वत्थामा आदि अट्ठाईस वेदव्यास हुए | इस प्रकार अट्ठाईस बार वेदों का विभाजन किया गया | महर्षि व्यास त्रिकालज्ञ थे तथा उन्होंने दिव्य दृष्टि से देख कर जान लिया कि कलियुग में धर्म क्षीण हो जायेगा | धर्म के क्षीण होने के कारण मनुष्य नास्तिक, कर्तव्यहीन और अल्पायु हो जावेंगे | एक विशाल वेद का सांगोपांग अध्ययन उनके सामर्थ से बाहर हो जायेगा | इसीलिये महर्षि व्यास ने वेद का चार भागों में विभाजन कर दिया जिससे कि कम बुद्धि एवं कम स्मरणशक्ति रखने वाले भी वेदों का अध्ययन कर सकें | व्यास जी ने उनके नाम रखे - ऋग्वेद, यजुर्वेद, सामवेद और अथर्ववेद। वेदों का विभाजन करने के कारण ही व्यास जी "वेद व्यास" के नाम से विख्यात हुये | वेदव्यास जी ने पुराणों की रचना की | कहा जाता है, ‘‘पूर्णात पुराण ’’... जिसका अर्थ है, "जो वेदों का पूरक हो" अर्थात् पुराण ( जो वेदों की टीका हैं ) | वेदों की जटिल भाषा में कही गई बातों को पुराणों में सरल भाषा में समझाया गया है | पुराण-साहित्य में अवतारवाद को प्रतिष्ठित किया गया है | निर्गुण निराकार की सत्ता को मानते हुए सगुण साकार की उपासना करना इन ग्रंथों का विषय है | पुराणों में अलग-अलग देवी-देवताओं को केन्द्र में रखकर पाप-पुण्य, धर्म-अधर्म और कर्म-अकर्म की कथाये हैं | प्रेम, भक्ति, त्याग, सेवा, सहनशीलता ऐसे मानवीय गुण हैं, जिनके अभाव में उन्नत समाज की कल्पना नहीं की जा सकती | पुराणों में देवी-देवताओं के अनेक स्वरूपों को लेकर एक विस्तृत विवरण मिलता है | पुराणों में जहां कहीं भी देवताओं की दुष्प्रवृत्तियों का व्यापक विवरण किया है... उसका मूल उद्देश्य यह सन्देश देना ही है की "सुंदर चरित्र और सद्भावना का विकास हो और सत्य की प्रतिष्ठा हो"... "यह सनातन कर्म-फल के सिद्धांत की सत्यता भी प्रमाणित करते हैं की जो मनसा, वाचा और कर्मणा, जैसा कर्म करेगा... वह वैसा ही फल प्राप्त करेगा... यही विधि का विधान निश्चित किया गया है... जो देवता, असुर, मनुष्य, सबके लिए सामान है... पुराण शब्द ‘पुरा’ एवं ‘अण’ शब्दों की संधि से बना है, जिसका शाब्दिक अर्थ -‘पुराना’ अथवा ‘प्राचीन’ होता है । ‘पुरा’ शब्दका अर्थ है - अनागत एवं अतीत । ‘अण’ शब्द का अर्थ है "कहना" या "बताना" | अर्थात "जो अतीत के तथ्यों, सिद्धांतो, शिक्षाओं, नीतिओ, नियमो और घटनाओं का विवरण प्रस्तुत करे, वह पुराण है"| १८ पुराण और श्लोक संख्या : 1) विष्णु पुराण(२३,०००) 2) ब्रह्म पुराण (१०,०००) 3) शिव पुराण(२४,०००) 4)भागवत पुराण(१८,०००) 5) ब्रह्माण्ड पुराण (१२,०००) 6) लिङ्ग पुराण(११,०००) 7) नारद पुराण(२५,०००) 8)ब्रह्म वैवर्त पुराण(१८,०००) 9)स्कन्द पुराण(८१,१००) 10) गरुड़ पुराण(१९,०००) 11)मार्कण्डेय पुराण(९,०००) 12)अग्नि पुराण(१५,०००) 13) पद्म पुराण(५५,०००) 14) भविष्य पुराण(१४,५००) 15)मत्स्य पुराण(१४,०००) 16) वराह पुराण(२४,०००) 17) वामन पुराण(१०,०००) 18) कूर्म पुराण(१७,०००) पुराणों की संख्या अठारह क्यों ? अणिमा, लघिमा, प्राप्ति, प्राकाम्य, महिमा, सिद्धि, ईशित्व या वाशित्व, सर्वकामावसायिता, सर्वज्ञत्व, दूरश्रवण, सृष्टि, पराकायप्रवेश, वाकसिद्धि, कल्पवृक्षत्व, संहारकरणसामर्थ्य, भावना, अमरता, सर्वन्याय - ये अट्ठारह सिद्धियाँ मानी जाती हैं । सांख्य दर्शन में पुरुष, प्रकृति, मन, पाँच महाभूत ( पृथ्वी, जल, वायु, अग्नि और आकाश ), पाँच ज्ञानेद्री ( कान, त्वचा, चक्षु, नासिका और जिह्वा ) और पाँच कर्मेंद्री (वाक, पाणि, पाद, पायु और उपस्थ ) ये अठारह तत्व वर्णित हैं । छः वेदांग, चार वेद, मीमांसा, न्यायशास्त्र, पुराण, धर्मशास्त्र, अर्थशास्त्र, आयुर्वेद, धनुर्वेद और गंधर्व वेद ये अठारह प्रकार की विद्याएँ मानी जाती हैं । एक संवत्सर, पाँच ऋतुएँ और बारह महीने - ये सब मिलकर काल के अठारह भेदों को बताते हैं । श्रीमद् भागवत गीता के अध्यायों की संख्या भी अठारह है । श्रीमद् भागवत में कुल श्लोकों की संख्या अठारह हज़ार है । श्रीराधा, कात्यायनी, काली, तारा, कूष्मांडा, लक्ष्मी, सरस्वती, गायत्री, छिन्नमस्ता, षोडशी, त्रिपुरभैरवी, धूमावती, बगलामुखी, मातंगी, पार्वती, सिद्धिदात्री, भगवती, जगदम्बा... शक्ति के ये अठारह स्वरूप माने जाते हैं | श्रीविष्णु, शिव, ब्रह्मा, इन्द्र आदि देवताओं के अंश से प्रकट हुई भगवती दुर्गा अठारह भुजाओं से सुशोभित हैं | उप पुराण: महर्षि वेदव्यास ने अठारह पुराणों के अतिरिक्त कुछ उप पुराणों की भी रचना की है। उपपुराणों को पुराणों का ही साररूप कहा जा सकता है । उपपुराण इस प्रकार हैं: 1) सनत्कुमार पुराण 2) कपिल पुराण 3) साम्ब पुराण 4) आदित्य पुराण 5) नृसिंह पुराण 6) उशनः पुराण 7) नंदी पुराण 8) माहेश्वर पुराण 9) दुर्वासा पुराण 10) वरुण पुराण 11) सौर पुराण 12) भागवत पुराण 13) मनु पुराण 14) कालिकापुराण 15) पराशर पुराण 16)वसिष्ठ पुराण महाभारत : यह विश्व का सबसे लम्बा साहित्यिक ग्रन्थ और महाकाव्य है | इसमें १,१०,००० श्लोक हैं |अपने इस अनुपम काव्य में व्यास जी ने वेदों, वेदांगो और उपनिषदों के गुह्यतम रहस्यों का निरूपण किया है | इसके अतिरिक्त इस महाकाव्य में न्याय, शिक्षा, चिकित्सा, ज्योतिष, युद्ध-नीति, योगशास्त्र, अर्थशास्त्र, वास्तुशास्त्र, शिल्पशास्त्र, कामशास्त्र खगोलविद्या और धर्मशास्त्र का भी व्यापक विवरण मिलता है | अत: सनातन संस्कृति इस अनुपम अद्वितीय शास्त्र निधि के लिए महाऋषि वेद व्यास जी की सदा ऋणी रहेगी... वेद व्यास जी की जय... सनातन धर्म की जय...

Special cover Story on Shravana Chudi Pooja SUDHA Kannada weekly

Special cover Story on Shravana Chudi Pooja by : Kodibettu Rajalaxmi in Pictures: Manju Neereshwallya